Blog

ಮಾಜಿ ಸಚಿವ ಹೆಚ್ ಕೆ ಕುಮಾರ ಸ್ವಾಮಿಯವರಿಗೆ ಸನ್ಮಾನ

ಸಕಲೇಶಪುರದಲ್ಲಿ ಇಂದು ನಡೆದ ಮಲೆನಾಡು ವೀರಶೈವ ಸಮಾಜ ಹಾಗೂ ಅಂಗ ಸಂಸ್ಥೆಗಳಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವ ನೀಡಲಾಯಿತು.

ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣರವರ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯದ ಸಂದರ್ಭದಲ್ಲಿ ಹಲವಾರು ಮಂದಿ ಸಹಕಾರ ನೀಡಿದ್ದರು.

ಮಾಜಿ ಸಚಿವರು ಹಾಗೂ ಈ ಕ್ಷೇತ್ರದಲ್ಲಿ ಶಾಸಕರಾಗಿದ್ದ ಸಂದರ್ಭದಲ್ಲಿ ಹೆಚ್ ಕೆ ಕುಮಾರ ಸ್ವಾಮಿಯವರು ಮಾಡಿದ ಜನಪರ ಕಾರ್ಯವನ್ನು ಗುರುತಿಸಿ ಅವರ ಪರಿಶ್ರಮಕ್ಕೆ ಸಂತಸ ವ್ಯಕ್ತ ಪಡಿಸಲಾಯಿತು.

Related posts

ಡಾ. ಬಿ ಆರ್ ಅಂಬೇಡ್ಕರ್ ಜನ್ಮ ಜಯಂತಿ

Bimba Prakashana

ಸಕಲೇಶಪುರದ 3 ಮಂದಿಗೆ ತಾಲೂಕು ಶಿಕ್ಷಕ ರತ್ನ ಪ್ರಶಸ್ತಿ

Bimba Prakashana

ಸಕಲೇಶಪುರ ಗುಲಗಳಲೆ ಬಳಿ ಅಪಘಾತ – ಓರ್ವ ಮೃತ್ಯು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More