ದಿನಾಂಕ 6/09/ 2024ರಂದು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಹಾಗೂ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು ಮತ್ತು ಕಾರ್ಯಕ್ರಮ ನಡೆಯುವ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಗ್ರಾಮದ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ಯನ್ನು ಸಚಿವರಾದ ರಾಜಣ್ಣ, ಹಾಸನ ಲೋಕಸಭಾ ಸದಸ್ಯರಾದ ಸ ಶ್ರೇಯಸ್ ಪಟೇಲ್ ಹಾಗೂ ಶಾಸಕರು ಮತ್ತು ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾದಂತಹ ಶ್ರೀ ಕೆಎಂ ಶಿವಲಿಂಗೇಗೌಡ ರವರು ಹಾಗೂ ಜಿಲ್ಲೆಯ ಮುಖಂಡರುಗಳು ಹಾಜರಿದ್ದರು. ಜಿಲ್ಲಾಧಿಕಾರಿ ಸತ್ಯ ಭಾಮಾ ಕೂಡ ಈ ಸಂದರ್ಭದಲ್ಲಿದ್ದರು
ಇವರೊಂದಿಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರ (ಆಲೂರು ಕಟ್ಟಾಯ ಸಕಲೇಶಪುರ)ದ ಕಾಂಗ್ರೆಸ್ ಮುಖಂಡರು ಮತ್ತು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಆದಂತಹ ಮುರಳಿ ಮೋಹನ್ ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ಚರ್ಚಿಸಿದರು
previous post
next post
