Blog

ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್ ಲೋಕಾಯುಕ್ತ ಬಲೆಗೆ

ವರದಿ ರಾಣಿ ಪ್ರಸನ್ನ

ಸಕಲೇಶಪುರ ತಾಲ್ಲೂಕಿನ ಹೆತ್ತೂರು ನಾಡ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಜಮೀನು ಮಂಜೂರಾತಿ ಹಾಗೂ ಸ್ಥಳ ಪರಿಶೀಲನೆಗಾಗಿ 25000 ಲಂಚಕ್ಕೆ ನಾಗೇಶ್ ಎಂಬುವವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಧಿಕಾರಿ ಲಂಚದ ಹಣ ಸ್ವೀಕರಿಸುವಾಗ  ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ . ಲಂಚದ ಹಣದ ಸಮೇತ ವಶಕ್ಕೆ ಪಡೆಡಿದ್ದಾರೆ

Related posts

ಸಕಲೇಶಪುರ ಹೊಸ ಬಸ್ ನಿಲ್ದಾಣ ಬಳಿ ಪೊಲೀಸ್ ವ್ಯವಸ್ಥೆ

Bimba Prakashana

ಹೆಬ್ಬನ ಹಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪ್ರಶಸ್ತಿ

Bimba Prakashana

ದ್ರುವ ಸರ್ಜಾ ಚಲನಚಿತ್ರ ವೀಕ್ಷಣೆ ಮಾಡಲು 500 ಮಂದಿಗೆ ಅವಕಾಶ ಮಾಡಿ ಕೊಟ್ಟ ಸಾಗರ್ ಜಾನೇ ಕೆರೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More