Blog

ಸಕಲೇಶಪುರ ನಿವಾಸಿ ಆನಂದ್ ಇನ್ನಿಲ್ಲ

ವರದಿ ರಾಣಿ ಪ್ರಸನ್ನ

ಸಕಲೇಶಪುರದ ಬಾಬುರವರ ಪುತ್ರ ಆನಂದ್ ಎಂಬುವರು  ಬಾಳೆಗದ್ದೆ ಜನತಾ ಕ್ವಾಟರ್ಸ್ನಲ್ಲಿ ವಾಸವಾಗಿದ್ದರು.  ಇವರು ವೃತ್ತಿಯಲ್ಲಿ ಗ್ಯಾರೇಜ್ ನಲ್ಲಿ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಇವರು ಆದಿ ದ್ರಾವಿಡ ಸಂಘದ ಜಿಲ್ಲಾಧ್ಯಕ್ಷರಾದ ಶಂಕರ್ ಅವರ  ಸಹೋದರನಾಗಿರುತ್ತಾರೆ.

ಇವರು ಹೆಂಡತಿ ಇಬ್ಬರು ಮಕ್ಕಳು, ಮಗ ತೀರ್ಥ 12ವರ್ಷ, ಮಗಳು ಅನ್ವಿತ 6ವರ್ಷ ಇವರನ್ನು ಅಗಲಿದ್ದಾರೆ.   ಇವರು ಹಲವು ದಿನಗಳಿಂದ ಗ್ಯಾಂಗ್ರೀನ್ ನಿಂದ ಬಳಲುತ್ತಿದ್ದರು  ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಟುಂದವರನ್ನು ಅಗಲಿದ್ದಾರೆ.

ಇಂದು ಸಕಲೇಶಪುರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಸಕಲೇಶಪುರ ಹಾನು ಬಾಳು ನಿವಾಸಿ ಅಬೂಬಕ್ಕರ್ ನಿಧನ

Bimba Prakashana

ಶಿಕ್ಷಕರಿಗೆ ಸನ್ಮಾನ

Bimba Prakashana

ಹೆತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More