Blog

ಗುಂಡ್ಯ ಬಳಿ ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ

ಸಕಲೇಶಪುರ : ಗುಂಡ್ಯ ಬಳಿ ಇಂದು ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

ಮಂಗಳೂರುನಿಂದ ಹೋಗುತ್ತಿದ್ದ ಟ್ಯಾಂಕರ್ ಹಾಗೂ  ಸಕಲೇಶಪುರದಿಂದ ಬರುವ ಬಸ್ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಮಾರು 20 ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ

ಈ ವಾಹನ ಅಪಘಾತ ಆದ ಬಳಿಕ ಸುಮಾರು 1 ಗಂಟೆ ರಸ್ತೆ ಬ್ಲಾಕ್ ಆಗಿ ವಾಹನ ಹೋಗಲಾಗದ ಸ್ಥಿತಿ ನಿರ್ಮಾಣ ಆಗಿದೆ

Related posts

ಹಣ್ಣು ಹಂಪಲು ವಿತರಣೆ

Bimba Prakashana

ಅಕ್ರಮ ನಾಮ ಫಲಕ ತೆರವು

Bimba Prakashana

ಕಳ್ಳತನವಾಗಿ ಒಂದು ಗಂಟೆಯೊಳಗೆ ಆರೋಪಿಗಳನ್ನು ಬಂಧನ ಮಾಡಿದ ಸಕಲೇಶಪುರ ನಗರ ಪೊಲೀಸರು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More