Blog

ಗುಂಡ್ಯ ಬಳಿ ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ

ಸಕಲೇಶಪುರ : ಗುಂಡ್ಯ ಬಳಿ ಇಂದು ಸರಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

ಮಂಗಳೂರುನಿಂದ ಹೋಗುತ್ತಿದ್ದ ಟ್ಯಾಂಕರ್ ಹಾಗೂ  ಸಕಲೇಶಪುರದಿಂದ ಬರುವ ಬಸ್ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಮಾರು 20 ಮಂದಿಗೆ ಗಾಯ ಆಗಿದೆ ಎಂದು ತಿಳಿದು ಬಂದಿದೆ

ಈ ವಾಹನ ಅಪಘಾತ ಆದ ಬಳಿಕ ಸುಮಾರು 1 ಗಂಟೆ ರಸ್ತೆ ಬ್ಲಾಕ್ ಆಗಿ ವಾಹನ ಹೋಗಲಾಗದ ಸ್ಥಿತಿ ನಿರ್ಮಾಣ ಆಗಿದೆ

Related posts

ಅಕ್ರಮ ಗೋ ಸಾಗಾಟ – ತಡವಾಗಿ ಕೇಸು – ಹಲವಾರು ಅನುಮಾನ – ಹಿಂದೂ ಹಿತ ರಕ್ಷಣಾ ವೇದಿಕೆ ಆರೋಪ

Bimba Prakashana

ಸಕಲೇಶಪುರ ನ್ಯಾಯಾಲಯದಲ್ಲಿ ಅಂಬೇಡ್ಕರ್ ಜಯಂತಿ

Bimba Prakashana

ಸಕಲೇಶಪುರ ಕುಡುಗರಹಳ್ಳಿಯ ಸರಕಾರಿ ಶಾಲೆಯಲ್ಲಿ ಇಂಗ್ಲೀಷ್ ಫೆಸ್ಟ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More