ವರದಿ ರಾಣಿ ಪ್ರಸನ್ನ
ದಿನಾಂಕ:-26/09/2024 ರಂದು ಮಧ್ಯಾಹ್ನ 3.00 ಕ್ಕೆ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ.ಎಸ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಟಾನಾಧಿಕಾರಿಗಳು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸದರಿ ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಟಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ನಾಳೆ ಹಾಜರಾಗಲಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಸಕಲೇಶಪುರ ತಿಳಿಸಿದೆ.
