ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.:- ಅರುಣ್ ಗೌಡ ಕರಡಿಗಾಲ
ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನನಿವಾರಕ ಶ್ರೀ ಗಣೇಶ ತಮ್ಮೆಲ್ಲರ ಬಾಳಲ್ಲೂ ಸುಖ, ಶಾಂತಿ, ಸಂತೋಷ ಮತ್ತು ನೆಮ್ಮದಿ ತಂದು ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ.
ಶುಭಕೋರುವವರು :- ಅರುಣ್ ಗೌಡ ಕರಡಿಗಾಲ
ಅಧ್ಯಕ್ಷರು, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಸಕಲೇಶಪುರ
previous post
next post
