ಬಿಸ್ಲೆ ಮತ್ತು ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆ ಮಾರ್ಗ ಬಿಸ್ಲೆ ಘಾಟ್ ಅಡ್ಡ ಹೊಳೆಯ ಮುಂದೆ ತೂಗು ಸೇತುವೆ ಹಿಂದೆ ಭೂಕುಸಿತ ಉಂಟಾಗಿದ್ದು, ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿರುತ್ತದೆ.
ಆದರೆ ಮಣ್ಣು ರಸ್ತೆಯ ಬದಿಯಲ್ಲಿ ಬಿದ್ದಿದ್ದು ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಆಗಿರುವುದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈಗಾಗಲೇ ಪಿಡಬ್ಲ್ಯೂಡಿ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಪಿಡಬ್ಲ್ಯೂಡಿ ಇಲಾಖೆಯವರು ಜೆಸಿಬಿಯೊಂದಿಗೆ ಮಣ್ಣನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಕ್ರಮ ವಹಿಸಲಾಗುತ್ತಿರುತ್ತದೆ ಎಂದು ತಿಳಿದು ಬಂದಿದೆ.
previous post
next post
