Blog

ಗ್ಯಾಸ್ ಏಜನ್ಸಿ ಮಾಲಕ ಹರೀಶ್ ನಿಧನ



ಸಕಲೇಶಪುರದ ಗ್ಯಾಸ್ ಏಜೆನ್ಸಿ ಮಾಲಕರಾದ ಎನ್. ಹರೀಶ್ ಕುಮಾರ್(48) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಇವರು ಮದನಾಪುರ ನಿವಾಸಿ ಆಗಿದ್ದು ಸಕಲೇಶಪುರದ ಮಲ್ಲಿಕಾರ್ಜುನ ನಗರದಲ್ಲಿ ನೆಲೆಸಿದ್ದರು.

ಇವರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

Related posts

ವನಗೂರು ಎಸ್ಟೇಟ್ ಗೆ ಹೆಚ್ ಕೆ ಕುಮಾರ ಸ್ವಾಮಿ ಭೇಟಿ

Bimba Prakashana

ರಾಯರ ಕೊಪ್ಪಲು ನಲ್ಲಿ ರಕ್ತ ದಾನ ಶಿಬಿರ

Bimba Prakashana

ಕೆ ಹೊಸಕೋಟೆ ಲಯನ್ಸ್ ಕ್ಲಬ್ ನಿಂದ ಅಂಗನವಾಡಿ ಮಕ್ಕಳಿಗೆ ಕೊಡುಗೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More