Blog

ಆಲೂರು ಕದಾಳುನಲ್ಲಿ  ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

ಆಲೂರು ತಾಲೂಕು ಕದಾಳು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಹಾನು ಬಾಳು ಚಿಕ್ಕಿ 6 ನೇ ದಿನದ ವಿಶೇಷ

Bimba Prakashana

ಹೆಚ್ ಕೆ ಕುಮಾರ ಸ್ವಾಮಿಯವರನ್ನು ಭೇಟಿ ಮಾಡಿದ ಸ್ಥಳೀಯರು

Bimba Prakashana

ಮುನಿ ರತ್ನ ಮೇಲೆ ಕ್ರಮ ಕೈ ಗೊಳ್ಳಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More