Blog

ಮಣಿ ಪುರ ಬಳಿ ಬಸ್ – ಬೈಕ್ ಡಿಕ್ಕಿ – ವ್ಯಕ್ತಿ ಮೃತ್ಯು

ಆಲೂರು ಮಣಿಪುರ ಬಳಿ ನಡೆದ ಬಸ್ ಬೈಕ್ ಅಪಘಾತದಲ್ಲಿ ಬೈರಾ ಪುರದಲ್ಲಿ  ನಿಜಲಿಂಗಪ್ಪ (66ವ) ವರ್ಷ   ಮೃತ ಪಟ್ಟ ಘಟನೆ ವರದಿ ಆಗಿದೆ.

ಪತ್ರಕರ್ತರು ಹಾಗೂ ಆಲೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ನವೀನ್ ಬೈರಾ ಪುರರವರ ತಂದೆಯವರು ನವೀನ್ ರವರ ಪುಟ್ಟ ಮಗುವನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಪುಟ್ಟ ಮಗು ಚೇತರಿಸಿಕೊಂಡಿದ್ದು ಆತನಿಗೆ ಚಿಕಿತ್ಸೆ ನಡೆಯುತ್ತಿದೆ.

ನಿಜಲಿಂಗಪ್ಪ ರವರು ತೋಟಕ್ಕೆ ಹೋಗಿ ಬರುತ್ತಿದ್ದ ಸಂದರ್ಭದಲ್ಲಿ ರಾತ್ರಿ ಹೊತ್ತು ಈ ಘಟನೆ ನಡೆದಿದೆ

Related posts

ಕ್ರೀಡಾಕೂಟ

Bimba Prakashana

ಕುನಿಗನ ಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಗಿರೀಶ್

Bimba Prakashana

ಗ್ರಾಮೀಣ ಪತ್ರಕರ್ತರಿಗೆ ಸವಲತ್ತು ನೀಡಿ – ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಿಗೆ ಮನವಿ ಸಲ್ಲಿಸಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More