Blog

ಕೆರೆ ಒತ್ತುವರಿ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರ ಭೇಟಿ – ತನಿಖೆಗೆ ಆಗ್ರಹ

ಸಕಲೇಶಪುರ ಬಾಗೆ ಬಳಿ ಸರಕಾರಿ ಕೆರೆಯ ಜಾಗಕ್ಕೆ ಬೇಲಿ ಹಾಕಿ ಒತ್ತುವರಿ ಮಾಡಿರುವ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ರೇಖಾ ಗೋಪಿನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಒತ್ತುವರಿ ಘಟನೆ ಕಳೆದ ಒಂದು ತಿಂಗಳಿಂದ ನಡೆಯುತ್ತಿದೆ. ನೀರು ತುಂಬಿ ಜನರಿಗೆ ಆಸರೆ ಆಗಬೇಕಾದ ಈ ಕೆರೆಯನ್ನು ಒತ್ತುವರಿ ಮಾಡಿರುವ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಮಲ್ನಾಡ್ ಶಾಡೋ ಮಾಧ್ಯಮದೊಂದಿಗೆ ಮಾತನಾಡಿದ ಅವರು ಸರಕಾರಿ ಜಾಗ ಒತ್ತುವರಿ ಮಾಡಲು ಅವಕಾಶ ಕೊಟ್ಟವರು ಯಾರು ಎಂಬ ಬಗ್ಗೆ ತನಿಖೆ ಆಗಬೇಕು ಎಂಬ ಒತ್ತಾಯ ಮಾಡಿದ್ದಾರೆ.

ಹೋರಾಟದ ಪ್ರಸ್ತಾಪ

ಈ ಜಾಗ ಒತ್ತುವರಿ ಪ್ರಕ್ರಿಯೆ ಬಗ್ಗೆ ಮಲ್ನಾಡ್ ಶಾಡೋ ಡಿಜಿಟಲ್ ಮಾಧ್ಯಮ ಜೊತೆಗೆ ಮಾಹಿತಿ ಪಡೆದಿರುವ ಸಂಘಟನೆಗಳು ಸ್ಥಳ ತೆರವು ಮಾಡದಿದ್ದರೆ ಧರಣಿ ಮಾಡುವುದಾಗಿ ತಿಳಿಸಿದ್ದಾರೆ

Related posts

ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ

Bimba Prakashana

ಮಾಗೇರಿ ಅಂಗನವಾಡಿ ಸುತ್ತ ಬೆಳೆದ ಹಳ

Bimba Prakashana

ಬೆಟ್ಟದ ಭೈರವೇಶ್ವರ ದೇವಾಲಯದ ರಕ್ಷಣೆಗೆ ಕ್ರಮ ಕೈ ಗೊಳ್ಳಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More