Blog

ರಕ್ತದಾನ ಶಿಬಿರ

ಮೋದಿಯವರ 75ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ, ಬೃಹತ್ ರಕ್ತದಾನ ಶಿಬಿರ



ಭಾರತೀಯ ಜನತಾ ಪಾರ್ಟಿ, ಆಲೂರು ಕಟ್ಟಾಯ ಮಂಡಲದ ವತಿಯಿಂದ  ಪ್ರಧಾನ ಮಂತ್ರಿಗಳಾದ  ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ, ಬೃಹತ್ ರಕ್ತದಾನ ಶಿಬಿರವನ್ನುಆಲೂರುನಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ  ಸಿಮೆಂಟ್ ಮಂಜು ರವರು ಉದ್ಘಾಟಿಸಿ ಶುಭ ಕೋರಿದರು.


ಈ ಸಂದರ್ಭದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ ರವರು, ಮಂಡಲ ಅಧ್ಯಕ್ಷರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Related posts

ಭೀಮ ಕೊರೆಂಗವ್ ವಿಜಯೋತ್ಸವ

Bimba Prakashana

ಸಕಲೇಶಪುರದಲ್ಲಿ ಈದ್ ಮಿಲಾದ್ ಆಚರಣೆ

Bimba Prakashana

ಕರಾಟೆ ಚಾಂಪಿಯನ್ ಶಿಪ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More