ಹಾನಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗನಿಯಲ್ಲಿನ ಜನರ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ಸಿಮೆಂಟ್ ಮಂಜುನಾಥ್ ಸ್ಪಂದನೆ ಮಾಡಿದ್ದಾರೆ.
ಈ ಗ್ರಾಮದಲ್ಲಿ 1 ಕೋಟಿ 70 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ನೆರವೇರಿಸಿದರು.
ಜನ ಪರವಾದ ಅಭಿವೃದ್ಧಿಗೆ ತಾನು ಸದಾ ಸ್ಪಂದನೆ ಮಾಡುವುದಾಗಿ ಈ ಸಂದರ್ಭದಲ್ಲಿ ಅವರು ತಿಳಿಸಿದರು.
previous post
next post
