Blog

ಬೆಂಕಿ ಹಚ್ಚಿದಾತ ಬಂಧನ

ದಿನಾಂಕ 24/10/2025 ರಂದು ಸಕಲೇಶಪುರದ ಕುಶಾಲನಗರ ಬಡಾವಣೆಯ ನಿಂಗರಾಜು ಬಿನ್ ಲಕ್ಷ್ಮೇಗೌಡ ಎಂಬುವನು ಸಕಲೇಶಪುರ ಪುರಸಭೆಯ ಕಛೇರಿಗೆ ನುಗ್ಗಿ ಅಲ್ಲಿನ ದಾಖಲಾತಿಗಳಿಗೆ ಬೆಂಕಿ ಹಚ್ಚಿದಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಈ ಬಗ್ಗೆ ಇದಕ್ಕೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಪ್ರಕರಣದ ಆರೋಪಿ ನಿಂಗ@ನಿಂಗರಾಜು ನನ್ನು ಸಕಲೇಶಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿ.ಸಿ.ವನರಾಜು ನೇತೃತ್ವದ ತಂಡ ಬಂಧಿಸಿದೆ.

Related posts

ಹೊಂಕರವಳ್ಳಿ ನಿವಾಸಿ ಆಟೋ ಮಾಲಕ ವಿನು ನಿಧನ

Bimba Prakashana

ಸಕಲೇಶಪುರ ಶಿಕ್ಷಕರ ಪ್ರಶಸ್ತಿ ಪ್ರಕಟ – ಸಂತಸ ಮತ್ತು ಆಕ್ರೋಶ

Bimba Prakashana

ಬೆಟ್ಟದ ಭೈರವೇಶ್ವರದಲ್ಲಿ ಚಿತ್ರೀಕರಣಕ್ಕೆ ನಿಷೇಧ ಹೇರಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More