ಕರ್ನಾಟಕದ ಬಿಜೆಪಿ ಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಇಂದು ಮಧ್ಯಾಹ್ನ 01:15 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಹೋಗುವಾಗ ಮಾರ್ಗಮಧ್ಯದಲ್ಲಿ ಸಕಲೇಶಪುರದ ಮಳಲಿ ಗ್ರಾಮದ ಮಲ್ಲೇಶ್ವರ ದೇವಸ್ಥಾನಕ್ಕೆ ಪತ್ನಿಯ ಜೊತೆ ಭೇಟಿನೀಡಿ ಪೂಜೆ ಸಲ್ಲಿಸಿದರು.
ಬಳಿಕ 01:45 ಕ್ಕೆ ಬೆಂಗಳೂರಿಗೆ ಹೊರಟಿದ್ದಾರೆ.
ಈ ವೇಳೆ ಸಕಲೇಶಪುರ ಕ್ಷೇತ್ರದ ಶಾಸಕರಾದ ಎಸ್.ಮಂಜುನಾಥ್ ಹಾಗೂ ಮುಖಂಡರು ಹಾಜರಿದ್ದರು.
