Blog

ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಸಕಲೇಶಪುರ ಭೇಟಿ

ಕರ್ನಾಟಕದ ಬಿಜೆಪಿ ಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಇಂದು ಮಧ್ಯಾಹ್ನ 01:15 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಹೋಗುವಾಗ ಮಾರ್ಗಮಧ್ಯದಲ್ಲಿ ಸಕಲೇಶಪುರದ ಮಳಲಿ ಗ್ರಾಮದ ಮಲ್ಲೇಶ್ವರ ದೇವಸ್ಥಾನಕ್ಕೆ ಪತ್ನಿಯ ಜೊತೆ ಭೇಟಿನೀಡಿ ಪೂಜೆ ಸಲ್ಲಿಸಿದರು.

ಬಳಿಕ 01:45 ಕ್ಕೆ ಬೆಂಗಳೂರಿಗೆ ಹೊರಟಿದ್ದಾರೆ.

ಈ ವೇಳೆ ಸಕಲೇಶಪುರ ಕ್ಷೇತ್ರದ ಶಾಸಕರಾದ ಎಸ್.ಮಂಜುನಾಥ್  ಹಾಗೂ ಮುಖಂಡರು ಹಾಜರಿದ್ದರು.

Related posts

ಸಕಲೇಶಪುರದಲ್ಲಿ ಅನಿಮಿಯ ತಡೆ ಕಾರ್ಯಕ್ರಮ

Bimba Prakashana

ಮಳಲಿಯಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ

Bimba Prakashana

ಎತ್ತಿನ ಹೊಳೆ ಗೆ ಚಾಲನೆ ನೀಡಿದ ಮುಖ್ಯಮಂತ್ರಿಗಳು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More