ಸಕಲೇಶಪುರದ ಹೊಸ ಬಸ್ ನಿಲ್ದಾಣ ಸಮೀಪ ಆಟೋ ಪಾರ್ಕಿಂಗ್ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಪೋಲಿಪುಂಡರ ಹಾವಳಿ ತಪ್ಪಿಸಲು ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿ.ಸಿ.ವನರಾಜುರವರು ಪ್ರತಿನಿತ್ಯ ಕರ್ತವ್ಯಕ್ಕೆ ಒಬ್ಬ ಪೊಲೀಸ್ ಸಿಬ್ಬಂದಿ ಒಬ್ಬರನ್ನು ನೇಮಿಸಿರುತ್ತಾರೆ.
ಇತ್ತೀಚಿನ ದಿನಗಳಲ್ಲಿ ಈ ಪ್ರದೇಶಗಳಲ್ಲಿ ವಾಹನ ಪಾರ್ಕಿಂಗ್ ನಿಂದಾಗಿ ವಾಹನ ಸಂಚಾರಕ್ಕೆ ಆತಂಕ ತಂದಿತ್ತು.
ಇದರ ಜೊತೆಗೆ ಮದ್ಯ ಕುಡಿದು ಅನುಚಿತ ವರ್ತನೆ ತೋರುತ್ತಿರುವ ಬಗ್ಗೆ ಕೂಡಾ ಚರ್ಚೆ ಆಗಿತ್ತು.
ಇದೀಗ ಪೊಲೀಸರು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ
previous post
next post
