Blog

ಲಕ್ಕುಂದ ಗ್ರಾಮದಲ್ಲಿ ಕಾರ್ತಿಕೋತ್ಸವ

ಲಕ್ಕುಂದ ಗ್ರಾಮದಲ್ಲಿ ಸುಗ್ಗಿ ದೇವಿರಮ್ಮ  ದೇವಿಗೆ ಕಾರ್ತಿಕ ಮಾಸದಲ್ಲಿ ಕಾರ್ತಿಕೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಉನ್ನತ ಹುದ್ದೆಯಲ್ಲಿ ಇರುವ ಎಲ್. ಎಸ್. ರಮೇಶ್  ತಹಸೀಲ್ದಾರ್ ಜಿಲ್ಲಾಧಿಕಾರಿಗಳ  ಕಚೇರಿ ಹಾಸನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಮಾಡಲಾಯಿತು.

ಈ ಸಮಯದಲ್ಲಿ  ಸುತ್ತ ಮುತ್ತಲಿನ ಗ್ರಾಮಸ್ಥರು ಉಪಸ್ತಿತರಿದ್ದರು

Related posts

ಆಲೂರುನಲ್ಲಿ ವಿಶ್ವ ಮಾನವ ಕ್ರಿಕೆಟ್ ಕಪ್ ಉದ್ಘಾಟನೆ

Bimba Prakashana

ವಸಂತ್ ಕುಮಾರ್ ಗೆ ಪತ್ರಕರ್ತರ ರಾಜ್ಯ ಹುದ್ದೆ

Bimba Prakashana

ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More