Blog

ಹಾನು ಬಾಳು ಬಳಿ ಅಕ್ರಮ ಮರ ವಶಕ್ಕೆ

ಸಕಲೇಶಪುರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ಲೋಡ್ ಕಾಡು ಜಾತಿಯ ಸೌದೆ ಹಾಗೂ ವಾಹನವನ್ನು ನಿನ್ನೆ ರಾತ್ರಿ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.

ಹಾನು ಬಾಳುವಿನ ಹಿರಿಮಂದೆ ಬಳಿ ಲಾರಿಯಲ್ಲಿ ಪರವಾನಗಿ ಇಲ್ಲದೆ ಸೌದೆ ಕೊಂಡೊಯುತ್ತಿದ್ದಾಗ ಅರಣ್ಯ ಇಲಾಖೆಯ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

Related posts

ಮಣಿ ಪುರ ಬಳಿ ಬಸ್ – ಬೈಕ್ ಡಿಕ್ಕಿ – ವ್ಯಕ್ತಿ ಮೃತ್ಯು

Bimba Prakashana

ಭೀಮ ಕೊರೆಂಗವ್ ವಿಜಯೋತ್ಸವ

Bimba Prakashana

ಗೌರಿ ಗಣೇಶ ಹಬ್ಬದ ಶುಭಾಶಯಗಳು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More