ಸಕಲೇಶಪುರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ಲೋಡ್ ಕಾಡು ಜಾತಿಯ ಸೌದೆ ಹಾಗೂ ವಾಹನವನ್ನು ನಿನ್ನೆ ರಾತ್ರಿ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಹಾನು ಬಾಳುವಿನ ಹಿರಿಮಂದೆ ಬಳಿ ಲಾರಿಯಲ್ಲಿ ಪರವಾನಗಿ ಇಲ್ಲದೆ ಸೌದೆ ಕೊಂಡೊಯುತ್ತಿದ್ದಾಗ ಅರಣ್ಯ ಇಲಾಖೆಯ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
previous post
next post
