Blog

ಸಾಲು ಮರದ ತಿಮ್ಮಕ್ಕ ನಿಧನ – ಮಾಜಿ ಸಚಿವರ ಸಂತಾಪ

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕನವರ ಪಾರ್ಥೀವ ಶರೀರಕ್ಕೆ ಮಾಜಿ ಸಚಿವರಾದ ಹೆಚ್. ಕೆ. ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು.

ನಿನ್ನೆ ಸಾಲು ಮರದ ತಿಮ್ಮಕ್ಕ ರವರು ಕೊನೆ ಉಸಿರು ಎಳೆದಿದ್ದರು.

Related posts

ವೈಚಾರಿಕ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳಿಂದ ಉಚಿತ ಆರೋಗ್ಯ ಶಿಬಿರ

Bimba Prakashana

ಪಿ ಎಲ್ ಡಿ ಬ್ಯಾಂಕ್ ಮಹಾಸಭೆ

Bimba Prakashana

ಅಂಗನವಾಡಿಗೆ ಭೂಮಿ ಪೂಜೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More