ಸಕಲೇಶಪುರ ಆಲೂರು ಕಟ್ಟಾಯ ಕ್ಷೇತ್ರದ ಜನಪ್ರಿಯ ಶಾಸಕರಾದ ಸಿಮೆಂಟ್ ಮಂಜು ಅವರಿಗೆ ಹುಟ್ಟು ಹಬ್ಬದ ಸಲುವಾಗಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ಸಕಲೇಶಪುರ ಶಾಖೆ ಇವರ ವತಿಯಿಂದ ಗೌರವಪೂರ್ವಕವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಟಿಪಿ ಕೃಷ್ಣನ್ ಮತ್ತು ತಾಲೂಕು ಅಧ್ಯಕ್ಷರಾದ ಪ್ರಕಾಶ್ ಉಪಾಧ್ಯಕ್ಷರಾದ ರಾಣಿ ಸತೀಶ್ ಕಾರ್ಯದರ್ಶಿ ರಘು ಮತ್ತು ಖಜಾಂಚಿ ದಿನೇಶ್ ಕುಮಾರ್ ಜೈನ್ ವಕೀಲರಾದ ಜಗದೀಶ್ ಧರ್ಮಣ್ಣ ಮಧು ಇತರರು ಹಾಜರಿದ್ದರು
H
