Blog

ಸಕಲೇಶಪುರ – ಅನಧಿಕೃತ ಅಂಗಡಿ ತೆರವು

ಸಕಲೇಶಪುರದ ಹಳೆ ಬಸ್ ನಿಲ್ದಾಣ ಬಳಿ ಇಂದು ಬೆಳಿಗ್ಗೆ ನೇ ಜೆಸಿಬಿ ಘರ್ಜನೆ ಮಾಡಿದೆ.

ಬಿ.ಎಂ.ರಸ್ತೆ ಹಳೆ ಬಸ್ ನಿಲ್ದಾಣ ಸಮೀಪ ಅನಧಿಕೃತವಾಗಿ ಹಲವಾರು ಅಂಗಡಿಗಳನ್ನು ಹಾಕಲಾಗಿತ್ತು.

ಈ  ಬೀದಿ ಬದಿಯ ಅಂಗಡಿಗಳಿಂದಾಗಿ ಹಲವಾರು ಸಮಸ್ಯೆ ಉದ್ಭವ ಆಗಿತ್ತು.

ಇದನ್ನು ಮನಗಂಡ ಹಾಸನ ಜಿಲ್ಲಾಧಿಕಾರಿಯವರ ಆದೇಶದಂತೆ ಬೆಳ್ಳಂಬೆಳಗ್ಗೆ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ ನೇತೃತ್ವದಲ್ಲಿ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆ ಮಾಡಲಾಯಿತು.

Related posts

ಹೊಸ ವರ್ಷದ ಶುಭಾಶಯಗಳು

Bimba Prakashana

ಪಿ ಎಲ್ ಡಿ ಬ್ಯಾಂಕ್ ಮಹಾಸಭೆ

Bimba Prakashana

ಮರಳು ಮಾಫಿಯಾ – ತಹಸೀಲ್ದಾರ್ ಪೊಲೀಸ್ ಜಂಟಿ ದಾಳಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More