Blog

ಟ್ಯಾಂಕ್ ಗೆ ಬಿದ್ದು ಬಾಲಕ ಮೃತ್ಯು

ಸಕಲೇಶಪುರದ ಹಾಲೆ ಬೇಲೂರು ಗ್ರಾಮದಲ್ಲಿ ಕಾಫಿ ಪಲ್ಪರ್ ಟ್ಯಾಂಕ್ ಗೆ ಬಿದ್ದು ಬಾಲಕ ಮೃತ ಪಟ್ಟ ಘಟನೆ ವರದಿ ಆಗಿದೆ.

ತಿಲಕ್ ಮತ್ತು ವಂದಿತಾ ಅವರ ಮಗ ಮೌರ್ಯ (6ವ) ಆಟವಾಡುತ್ತಿದ್ದಾಗ  ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುತ್ತಾನೆ. ಪುಟ್ಟ ಬಾಲಕನ ಈ ಮೃತ್ಯು ಹಲವಾರು ಮಂದಿಗೆ ನೋವು ಉಂಟು ಮಾಡಿದೆ

Related posts

ಬಾಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

Bimba Prakashana

ಪ್ರವಾಸಿಗರ ಬ್ಯುಸಿ ಸ್ಪಾಟ್ ಆದ ಸಕಲೇಶಪುರ ದೋಣಿಗಾಲ್

Bimba Prakashana

ಸಕಲೇಶಪುರ ನ್ಯಾಯಾಲಯದಲ್ಲಿ ಗಣ ರಾಜ್ಯೋತ್ಸವ ಆಚರಣೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More