Blog

ಹಾನು ಬಾಳು ವಿದ್ಯಾನಿಧಿ ಶಾಲಾ ವಾರ್ಷಿಕೋತ್ಸವ

ಹಾನಬಾಳು ವಿದ್ಯಾನಿಧಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಹತ್ತನೇ ವಾರ್ಷಿಕೋತ್ಸವ “ವಿದ್ಯಾನಿಧಿಯೋತ್ಸವ ದಶಕದ ಸಂಭ್ರಮ” ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ  ಸಿಮೆಂಟ್ ಮಂಜು ರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಶೈಕ್ಷಣಿಕ ಮಹತ್ವ ಬಗ್ಗೆ ತಿಳಿಸಿದರು.

.
ಈ ಕಾರ್ಯಕ್ರಮದಲ್ಲಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ,  ಸಂತೋಷ್ ಹೆಗ್ಡೆ ರವರು ಭಾಗವಹಿಸಿ ಪ್ರಸ್ತುತ ಸಮಾಜ ಹೋಗುತ್ತಿರುವ ಹಾದಿಯ ಬಗ್ಗೆ ಕಳವಳ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ, ಇನ್ನಿತರ ಪ್ರಮುಖರು ಶಾಲೆಯ ಆಡಳಿತ ಮಂಡಳಿ ಸದಸ್ಯರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಗ್ಯಾಸ್ ಏಜನ್ಸಿ ಮಾಲಕ ಹರೀಶ್ ನಿಧನ

Bimba Prakashana

ಸಕಲೇಶಪುರದಲ್ಲಿ ದಸಂಸ ಪ್ರತಿಭಟನೆ

Bimba Prakashana

ಧರ್ಮಸ್ಥಳದ ಅಪಪ್ರಚಾರ – ಆಲೂರುನಲ್ಲಿ ಪ್ರತಿಭಟನೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More