Blog

ಅರಸೀಕೆರೆಯಲ್ಲಿ ಲ್ಯಾಪ್ ಟಾಪ್ ವಿತರಣೆ

ಇಂಜಿನಿಯರಿಂಗ್ ವಿದ್ಯಾರ್ಥಿಗೆ  ಉಚಿತ ಲ್ಯಾಪ್ ಟಾಪ್ ಹಾಗೂ ಹೊಲಿಗೆ ಯಂತ್ರಗಳ ವಿತರಣೆ

ಅರಸೀಕೆರೆ ಪ್ರವಾಸಿ ಮಂದಿರದಲ್ಲಿ ಮಾರುತಿನಗರದ ವಾರ್ಡ್ ಸಂಖ್ಯೆ 31 ರ ನಗರಸಭೆ ಸದಸ್ಯರಾದ ಶ್ರೀಮತಿ ಸುಜಾತ ರಮೇಶ್ ಮತ್ತು ಸ್ನೇಹಿತರ ಬಳಗದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ  ವಾರ್ಡಿನ ವರುಣ್ ನಾಯಕ್ ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವ್ಯಾಸಂಗ  ಮಾಡುತ್ತಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗೆ  ವೈದ್ಯರಾದ ರಜತ್ ರವರು ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿದರು ಮತ್ತು ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ದಿವ್ಯ , ಸುಧಾ ಮತ್ತು ಶಾರದಮ್ಮ ಈ ಮೂರು ಮಹಿಳೆಯರಿಗೆ ಸೆಲ್ ವರ್ಡ್ ಶಿವಣ್ಣವರು ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ  ಮಾಡಲಾಯಿತು.

ಈ ಕಾರ್ಯಕ್ರಮದ ಮೂಲಕ ವಿತರಣೆ ಮಾಡಿದರು. ಈ ಕಾರ್ಯಕರ್ಮದಲ್ಲಿ ಮಾಜಿ ನಗರಸಭೆ ಸದಸ್ಯರಾದ ಶ್ರೀಮತಿ ಸುಜಾತ, ವೈದ್ಯರಾದ ರಜತ್, ವೇಣಣ್ಣ , ಮಂಜೇಗೌಡರು,ಶಂಕರೇಗೌಡ್ರು,
ರೇಷ್ಮಾ, ರಮೇಶ್, ಕರವೇ ತಾಲೂಕು ಅಧ್ಯಕ್ಷರಾದ ಕಿರಣ್ ಕುಮಾರ್  ನಗರಾಧ್ಯಕ್ಷರಾದ ಸಂತೋಷ್ ಕುಮಾರ್ , ಶಿವಣ್ಣ, ನಯಾಜ್ ಅಹಮದ್, ತುಳಸಿ ಗೌಡ,ಮಂಜುನಾಥ ಹಾಗೂ ಬಳಗದ ಸ್ನೇಹಿತರು ಭಾಗವಹಿಸಿದ್ದರು.

ವರದಿ ಎಂ ಡಿ ನಾಸೀರ್  ಅರಸೀಕೆರೆ.

Related posts

ಮಲ್ನಾಡ್ ಶಾಡೋ ಡಿಜಿಟಲ್, ಮಾಧ್ಯಮ ಬಿಂಬ ಪತ್ರಿಕೆ, ಸ್ವಯಂ ಟೈಮ್ಸ್ ನ್ಯೂಸ್ ಚಾನೆಲ್ ಸಂಸ್ಥಾಪಕ ವಸಂತ್ ಕುಮಾರ್ ಗೆ ಸನ್ಮಾನ

Bimba Prakashana

ಕರ್ನಾಟಕ ಪಬ್ಲಿಕ್ ಶಾಲೆಗೆ ಚಾಂಪಿಯನ್ ಶಿಪ್

Bimba Prakashana

ಆಲೂರುನಲ್ಲಿ ಆರ್ ಎಸ್ ಎಸ್ ಪಥ ಸಂಚಲನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More