ಇಸ್ಪೀಟ್ ಆಟ ಆಡುತ್ತಿದ್ದವರ ಮೇಲೆ ಸಕಲೇಶಪುರ ಪೊಲೀಸರು ದಾಳಿ ನಡೆಸಿದ್ದಾರೆ.
ದಿನಾಂಕ 12/02/2026 ರಂದು ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ವನರಾಜು ವಿ. ಪೊಲೀಸ್ ಇನ್ಸ್ಪೆಕ್ಟರ್ ಸಕಲೇಶಪುರ ನಗರ ಪೊಲೀಸ್ ಠಾಣೆ ರವರು ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ ದೋಣಿಗಲ್ ಗ್ರಾಮದ ಸುಗ್ಗಿ ಕಟ್ಟೆ ಹತ್ತಿರ 5 ರಿಂದ 6 ಜನ ಹಣವನ್ನು ಪಣವಾಗಿ ಇಟ್ಟು ಅಕ್ರಮವಾಗಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದಾರೆಂದು ಪೊಲೀಸ್ ಆತ್ಮೀಯದಾರರು ಮಾಹಿತಿ ನೀಡಿದ್ದು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ಮಾಡಿದ್ದಾರೆ.
ಬಳಿಕ ಜೂಜಾಟ ಆಡುತ್ತಿದ್ದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ತಿಳಿದು ಬಂದಿದೆ
previous post
next post
