Blog

ಎಂ ಎಸ್ ಲಿಂಗಪ್ಪ ನಿಧನ

ಹಾನುಬಾಳು ಹೋಬಳಿ ಮರಹಾದಿಗೆ ಗ್ರಾಮದ ಕಾಫಿ ಬೆಳೆಗಾರರು ಹಾಗೂ ಹಾನುಬಾಳು ಹೋಬಳಿ ಬೆಳೆಗಾರ ಸಂಘದ ನಿರ್ದೇಶಕರಾದ ಎಂ ಎಸ್. ಲಿಂಗಪ್ಪ (ನಾಗರಾಜು )ರವರು  ನಿಧನರಾಗಿದ್ದಾರೆ.

ನಿಧನ ಕಾಲಕ್ಕೆ ಅವರಿಗೆ 72 ವರ್ಷ ವಯಸ್ಸು ಆಗಿತ್ತು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಬಂಧುಗಳನ್ನು ಅಗಲಿದ್ದಾರೆ

ಮೃತರ  ಶರೀರವನ್ನು ಹಾಸನದ ಅವರ ಮನೆಯಲ್ಲಿ ಸಾರ್ವಜನಿಕದರ್ಶನಕ್ಕೆ ಇಟ್ಟು ನಂತರ ರಾತ್ರಿ ಮರಹಾದಿಗೆ ತರಲಾಗುವುದು ನಾಳೆ ಅಂತ್ಯ ಕ್ರಿಯೆ ನೆಡಯಲಿದೆ

Related posts

ಆಲೂರುನಲ್ಲಿ 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Bimba Prakashana

ಇಂದು ಸಕಲೇಶಪುರದಲ್ಲಿ ಕವಾಯತು

Bimba Prakashana

ಬೈಕ್ ಅಪಘಾತದಲ್ಲಿ ಮೃತ ಪಟ್ಟ ರಘು – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More