Blog

ಛಾಯಾಗ್ರಾಹಕರ ಮೇಲೆ ಹಲ್ಲೆ

ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಸ್ಥಾನದಲ್ಲಿ ಇಂದು ಮಾರಾ ಮಾರಿ ನಡೆದ ಘಟನೆ ವರದಿ ಆಗಿದೆ.

ಬೆಟ್ಟದ ಭೈರವೇಶ್ವರ ದೇವಸ್ಥಾನಕ್ಕೆ ಪ್ರಿ ವೆಡ್ಡಿಂಗ್  ಫೋಟೋ ಶೂಟಿಂಗ್ ಗಾಗಿ ಹಾಸನ ಹಾಗೂ ಬೆಂಗಳೂರುನಿಂದ ಛಾಯಾಗ್ರಾಹಕರು ಬಂದಿದ್ದರು.

ಈ ಸಂದರ್ಭದಲ್ಲಿ ಅವರ ಬಗ್ಗೆ ಸ್ಥಳೀಯ ಕೆಲವು ಯುವಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಛಾಯಾಚಿತ್ರಗ್ರಾಹಕರ ಮೇಲೆ ಹಲ್ಲೆ ನಡೆದಿದೆ.

ಈ ಬಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ಪರಿಸರದಲ್ಲಿ ಇನ್ನಷ್ಟು ಹಲ್ಲೆ ಪ್ರಕರಣಗಳು ಆಗುತ್ತಲೇ ಇವೆ ಎಂದು ಸ್ಥಳೀಯರು ತಿಳಿಸಿದ್ದಾರೆ

Related posts

ಡಿ ವೈ ಎಸ್ ಪಿಯಾಗಿ  ಮಾಲತೇಶ್

Bimba Prakashana

ಮಾಗೇರಿ ರಸ್ತೆಯಲ್ಲಿ ರಸ್ತೆಗೆ ಮಣ್ಣು

Bimba Prakashana

ಹೋಬಳಿ ಮಟ್ಟದ ಕ್ರೀಡೆಯಲ್ಲಿ ಬಾಳ್ಳುಪೇಟೆ ವಿದ್ಯಾರ್ಥಿಗಳ ಸಾಧನೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More