Blog

ಉಪ ರಾಷ್ಟ್ರಪತಿಗಳಿಂದ ಚಿನ್ನದ ಪದಕ ಸ್ವೀಕಾರ

ಕರ್ನಾಟಕ  ಕೇಂದ್ರೀಯ ವಿಶ್ವವಿದ್ಯಾಲಯದ ಎಂ ಎಸ್ ಸಿ ಗಣಿತದಲ್ಲಿ ಪ್ರಥಮ ಸ್ಥಾನ ಹಾಗೂ ಚಿನ್ನದ ಪದಕ ಪ್ರಶಸ್ತಿಗೆ ಭಾಜನಳಾದ ಜಮ್ಮನಹಳ್ಳಿಯ ಶಿಕ್ಷಕರಾದ ಹರೀಶ್ ರೈ ಅವರ ಮಗಳು ದಿಶಾ ಹೆಚ್ ರೈ ರವರು  ಉಪ ರಾಷ್ಟ್ರಪತಿಗಳಾದ ಸಿ ಪಿ ರಾಧಾಕೃಷ್ಣನ್ ರವರಿಂದ ಚಿನ್ನದ ಪದಕವನ್ನು ಸ್ವೀಕರಿಸಿದರು .

Related posts

ವನಗೂರು ಕೂಡು ರಸ್ತೆಯಿಂದ ಸಕಲೇಶಪುರ ಕ್ಕೆ ನೂತನ ಬಸ್

Bimba Prakashana

ಕಾಡಾನೆ ಹಾವಳಿ ವಿರುದ್ಧ ಬೃಹತ್ ಜಾಥಾ

Bimba Prakashana

ರಸ್ತೆ ಅವ್ಯವಸ್ಥೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More