Blog

ವಿದ್ಯುತ್ ತಾಗಿ ಮೃತ್ಯು

ಆಲೂರು ತಾಲೂಕಿನ ಹುಣಸಳ್ಳಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ರಾಕೇಶ್ ಎಂಬವರು ವಿದ್ಯುತ್  ತಾಗಿ ಸ್ಥಳದಲ್ಲೇ  ಮೃತಪಟ್ಟ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಕೃಷಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಘಟನೆಯಿಂದ ಇಡೀ ಹುಣಸಳ್ಳಿ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Related posts

ಎತ್ತಿನ ಹೊಳೆ ಯೋಜನೆ ಕಾಮಗಾರಿ ಕಳಪೆ

Bimba Prakashana

ಗೌರಿ ಗಣೇಶ ಹಬ್ಬದ ಶುಭಾಶಯಗಳು

Bimba Prakashana

ಕೇಶವ ಮೂರ್ತಿ ನಿಧನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More