Blog

ವಿದ್ಯುತ್ ತಾಗಿ ಮೃತ್ಯು

ಆಲೂರು ತಾಲೂಕಿನ ಹುಣಸಳ್ಳಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ರಾಕೇಶ್ ಎಂಬವರು ವಿದ್ಯುತ್  ತಾಗಿ ಸ್ಥಳದಲ್ಲೇ  ಮೃತಪಟ್ಟ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಕೃಷಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಘಟನೆಯಿಂದ ಇಡೀ ಹುಣಸಳ್ಳಿ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Related posts

ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Bimba Prakashana

ಆಲೂರುನಲ್ಲಿ 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Bimba Prakashana

ಜಿಲ್ಲಾಧಿಕಾರಿ ಅತ್ಯುತ್ತಮ ಕಂದಾಯ ಅಧಿಕಾರಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More