Blog

ಮಗ್ಗೆಯಲ್ಲಿ ಬಿಜೆಪಿ ಪದಗ್ರಹಣ

ಆಲೂರು ತಾಲೂಕು ಮಗ್ಗೆ ಗ್ರಾಮದ ನೀಲಾಭಾನು ಕಲ್ಯಾಣ ಮಂಟಪದಲ್ಲಿ  ಭಾರತೀಯ ಜನತಾ ಪಾರ್ಟಿ ಮಗ್ಗೆ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಾಸಕ ಸಿಮೆಂಟ್ ಮಂಜುನಾಥ್ ಉದ್ಘಾಟನೆ ಮಾಡಿದರು.


ಈ ಸಂದರ್ಭದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ  ಸಿದ್ದೇಶ್ ನಾಗೇಂದ್ರ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಅಮಿತ್ ಶೆಟ್ಟಿ , ರಾಜ್ ಕುಮಾರ್ , ಆಲೂರು ತಾಲೂಕು ಅಧ್ಯಕ್ಷರಾದ ಶ್ರೀಮತಿ ಉಮಾ ರವಿಪ್ರಕಾಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಅಬ್ಬನ ಕೃಷ್ಣ , ಧೃವ ಕುಮಾರ್, ಮಗ್ಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಅಡಿಬೈಲು, ಪ್ರಧಾನ ಕಾರ್ಯದರ್ಶಿ ಚೇತನ್ ರವರು, ಇನ್ನಿತರ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪತ್ರಕರ್ತರಿಗೆ ಬಸ್ ಪಾಸ್ – ಉದಯ ಹೆಚ್ ಹೆಚ್ ಸಂತಸ

Bimba Prakashana

ಸೆಪ್ಟೆಂಬರ್ 6 ಕ್ಕೆ ಎತ್ತಿನ ಹೊಳೆ ಚಾಲನೆ

Bimba Prakashana

ಹೆಬ್ಬನ ಹಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪ್ರಶಸ್ತಿ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More