Blog

ಮಗ್ಗೆಯಲ್ಲಿ ಬಿಜೆಪಿ ಪದಗ್ರಹಣ

ಆಲೂರು ತಾಲೂಕು ಮಗ್ಗೆ ಗ್ರಾಮದ ನೀಲಾಭಾನು ಕಲ್ಯಾಣ ಮಂಟಪದಲ್ಲಿ  ಭಾರತೀಯ ಜನತಾ ಪಾರ್ಟಿ ಮಗ್ಗೆ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಾಸಕ ಸಿಮೆಂಟ್ ಮಂಜುನಾಥ್ ಉದ್ಘಾಟನೆ ಮಾಡಿದರು.


ಈ ಸಂದರ್ಭದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ  ಸಿದ್ದೇಶ್ ನಾಗೇಂದ್ರ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಅಮಿತ್ ಶೆಟ್ಟಿ , ರಾಜ್ ಕುಮಾರ್ , ಆಲೂರು ತಾಲೂಕು ಅಧ್ಯಕ್ಷರಾದ ಶ್ರೀಮತಿ ಉಮಾ ರವಿಪ್ರಕಾಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಅಬ್ಬನ ಕೃಷ್ಣ , ಧೃವ ಕುಮಾರ್, ಮಗ್ಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಅಡಿಬೈಲು, ಪ್ರಧಾನ ಕಾರ್ಯದರ್ಶಿ ಚೇತನ್ ರವರು, ಇನ್ನಿತರ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹಾನು ಬಾಳು ಚಿಕ್ಕಿ ಸ್ಪರ್ಧೆಯ ಫಲಿತಾಂಶ

Bimba Prakashana

ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅಗ್ನಿ ಅವಘಡ

Bimba Prakashana

ಬಾಗೆ ಗ್ರಾಮ ಪಂಚಾಯತ್ ಗ್ರಾಮಸಭೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More