Blog

ಸಿಡಿಲು ಬಡಿದು ಹಸುಗಳು ಬಲಿ

ಆಲೂರು : ಸಿಡಿಲು ಬಡಿದು ಎರಡು ಹಸುಗಳನ್ನು ಬಲಿ ಪಡೆದಿರುವ ಘಟನೆ ತಾಲೂಕಿನ ಕುಂದೂರು ಹೋಬಳಿ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ .

ಹೊನ್ನೇನಹಳ್ಳಿ ಗ್ರಾಮದ ನಿವಾಸಿಯಾದ ಕೇಶವ ಬಿನ್ ಚೆನ್ನಯ್ಯನವರಿಗೆ ಸೇರಿದ ಹಸುಗಳು ಈ ದುರ್ಘಟನೆಯಲ್ಲಿ ಸಾವಿಗೀಡಾಗಿವೆ.

ಮನೆಯ ಸಮೀಪದ ಮರದ ಕೆಳಗೆ ಕಟ್ಟಲಾಗಿದ್ದ ಹಸುಗಳ ಮೇಲೆ ಏಕಾಏಕಿ ಸಿಡಿಲು ಬಡಿದ ಪರಿಣಾಮವಾಗಿ, ಎರಡೂ ಹಸುಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ

Related posts

ಅನುಮತಿ ಇಲ್ಲದೆ ಆಫ್ ರೋಡ್ ಗೆ ಯತ್ನ – ಅರಣ್ಯ ಇಲಾಖೆ ಎಚ್ಚರಿಕೆ

Bimba Prakashana

ದೊಡ್ಡ ಕಣಗಾಲು ಚನ್ನ ಕೇಶವ ದೇವಾಲಯದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಶಾಸಕರು

Bimba Prakashana

ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಮಾಡಿ – ಪ್ರಶಾಂತ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More