Blog

ರಂಗಸ್ವಾಮಿ ನಿಧನ

ಆಲೂರು: ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಮಾದೀಹಳ್ಳಿ ಗ್ರಾಮದ ನಿವೃತ್ತ ಸಿಆರ್‌ಪಿಎಫ್ ಯೋಧ ರಂಗಸ್ವಾಮಿ (52) ನಿನ್ನೆ ಶುಕ್ರವಾರ ನಿಧನರಾಗಿದ್ದಾರೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಹಾಗು ಇಬ್ಬರು ಮಕ್ಕಳಿದ್ದಾರೆ. ಕುಂದೂರು ಹೋಬಳಿ ಮನಿಗನಹಳ್ಳಿ ಗ್ರಾಮದಲ್ಲಿ ಇಂದು ಶನಿವಾರ ಅಂತ್ಯಕ್ರಿಯೆ ನೆರವೇರಲಿದೆ.

Related posts

ಸಕಲೇಶಪುರದಲ್ಲಿ ದುರ್ವರ್ತನೆ ತೋರಿದ ಲೈನ್ ಮೆನ್ – ಹಲವರು ಆಕ್ಷೇಪ

Bimba Prakashana

ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್ ಲೋಕಾಯುಕ್ತ ಬಲೆಗೆ

Bimba Prakashana

ಮಲ್ನಾಡ್ ಶಾಡೋ ಡಿಜಿಟಲ್, ಮಾಧ್ಯಮ ಬಿಂಬ ಪತ್ರಿಕೆ, ಸ್ವಯಂ ಟೈಮ್ಸ್ ನ್ಯೂಸ್ ಚಾನೆಲ್ ಸಂಸ್ಥಾಪಕ ವಸಂತ್ ಕುಮಾರ್ ಗೆ ಸನ್ಮಾನ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More